ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ರಾಜೇಶ್ ಅಸ್ರಣ್ಣ, ಶಿಷ್ಟಾಚಾರ ಅಧಿಕಾರಿ ಗೋಪಿನಾಥ್ ನಂಬೀಶ, ಎಂಜಿನಿಯರ್ ಉದಯಕುಮಾರ್ ಹಾಜರಿದ್ದರು. ಕಳೆದ ವಾರ ಶಾಸಕ ಅರವಿಂದ ಲಿಂಬಾವಳಿ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆಯ ವೇಳೆ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.