ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್, ರೋಟರಿ ಅಸಿಸ್ಟೆಂಟ್ ಗವರ್ನರ್ ಆನಂದ ಶೆಟ್ಟಿ, ಮಾಜಿ ಗವರ್ನರ್ ಡಾ.ದೇವದಾಸ್ ರೈ, ಪಾಲಿಕೆ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ತುಳು ಅಕಾಡೆಮಿ ಸದಸ್ಯ ಶಶಿಧರ್ ಶೆಟ್ಟಿ, ಚೇತಕ್ ಪೂಜಾರಿ ಅತಿಥಿಗಳಾಗಿದ್ದರು.