ಸನತ್ ಕೋಟ್ಯಾನ್ ಮಾತನಾಡಿ 'ಪ್ರತಿಭಟನೆಗೆ ಬೆಂಬಲ ನೀಡುವಂತೆ ಮಾಜಿ ಶಾಸಕ ಕೆ.ವಸಂತ ಬಂಗೇರ, ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ, ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಯುವವಾಹಿನಿ ಘಟಕ ಬೆಳ್ತಂಗಡಿ ಹಾಗೂ ಸಮಾನ ಮನಸ್ಕರಲ್ಲಿ ಮನವಿ ಮಾಡಲಾಗಿದೆ' ಎಂದರು.