ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನದಿಗೆ ಹಾರಿದ ಯುವಕ ನಾಪತ್ತೆ

Last Updated 4 ಜುಲೈ 2020, 16:47 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ನಗರದ ಕಲ್ಲಾಪು ಬಳಿಯ ನೇತ್ರಾವತಿ ಸೇತುವೆಯಿಂದ ಶನಿವಾರ ಮಧ್ಯಾಹ್ನ ನದಿಗೆ ಜಿಗಿದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ.

ಕಪ್ಪು ಬಣ್ಣದ ಟೀ ಶರ್ಟ್‌ ಧರಿಸಿದ್ದ, ಅಂದಾಜು 30 ವರ್ಷ ವಯಸ್ಸಿನ ಯುವಕ ಮಧ್ಯಾಹ್ನ ತನ್ನ ಛತ್ರಿಯನ್ನು ಸೇತುವೆ ಮೇಲೆ ಇರಿಸಿ ನದಿಗೆ ಜಿಗಿದಿರುವುದನ್ನು ವಾಹನ ಸವಾರರು ನೋಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಂಕನಾಡಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಯುವಕನ ಸುಳಿವು ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT