ಬಿಜೆಪಿ ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರು, ಅಮ್ಮೆಂಬಳ ಸಹಕಾರಿ ಬ್ಯಾಂಕ್ ಅಧ್ಯಕ್ಷ ಟಿ. ಜಿ ರಾಜಾರಾಮ ಭಟ್, ತಾಲ್ಲೂಕು ಪಂಚಾಯಿತಿ ಸದಸ್ಯ ನವೀನ್ ಪಾಗ ಲ್ಪಾಡಿ, ಮುಖಂಡರಾದ ಜಗದೀಶ್ ಕೂವೆತ್ತಬೈಲು, ಒಡಿಯೂರು ಶ್ರೀ ಗುರು ದೇವ ಗ್ರಾಮ ವಿಕಾಸ ಯೋಜನೆಯ ಪ್ರಧಾನ ಸಂಚಾಲಕ ಟಿ.ತಾರಾನಾಥ ಕೊಟ್ಟಾರಿ, ಜಯಂತ್ ಜೆ. ಕೋಟ್ಯಾನ್, ಚಂದ್ರಶೇಖರ, ವೇಣುಗೋಪಾಲ ಮಾರ್ಲ, ವಾಸದೇವ ಕೊಟ್ಟಾರಿ ಇದ್ದರು.