ಘಟನಾ ಸ್ಥಳದಲ್ಲಿ ಭಾರಿ ಜನಸ್ತೋ ಮವೇ ನೆರೆದಿದ್ದು, ಸ್ಥಳಕ್ಕೆ ಸುಳ್ಯ ಶಾಸಕ ಎಸ್. ಅಂಗಾರ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರಮೀಳಾ ಜನಾರ್ದನ, ಪಿ.ಪಿ. ವರ್ಗೀಸ್, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲಲಿತಾ ಈಶ್ವರ, ತಾರಾ ತಿಮ್ಮಪ್ಪ, ಜಿಲ್ಲಾ ಕೆಡಿಪಿ ಸದಸ್ಯ ಸತೀಶ್ ಕುಮಾರ್ ಕೆಡೆಂಜಿ, ಜಿಲ್ಲಾ ಸಹಕಾರ ಭಾರತೀಯ ಅಧ್ಯಕ್ಷ ಉದಯ ರೈ ಮಾದೋಡಿ, ಪುತ್ತೂರು ಎಪಿಎಂಸಿ ಸದಸ್ಯ ದಿನೇಶ್ ಮೆದು ಭೇಟಿ ನೀಡಿದ್ದಾರೆ.