‘ಕುಕ್ಕೆಯಲ್ಲಿ ಮಡೆಸ್ನಾನಕ್ಕೆ ಅವಕಾಶ ನೀಡಿದೆ ಇದ್ದರೆ, ವಾರ್ಷಿಕ ಚಂಪಾ ಷಷ್ಠಿಯ ಪೂರ್ವ ತಯಾರಿ, ಬ್ರಹ್ಮರಥೋತ್ಸವ, ಪಂಚ ಪರ್ವ ಉತ್ಸವಾದಿಗಳ ಕುರಿತು ಸ್ಥಳೀಯ ಮಲೆಕುಡಿಯ ಜನಾಂಗ ತಟಸ್ಥ ನಿಲುವು ತೆಗೆದುಕೊಳ್ಳುವುದು ಅನಿವಾರ್ಯವಾಗಲಿದೆ. ಇದರಿಂದ ಸರ್ಕಾರ ಸಂದಿಗ್ಧ ಸ್ಥಿತಿ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.