ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಲಕ್ಷ್ಮಿಗಣೇಶ್, ಎಸಿಪಿ ಶ್ರೀನಿವಾಸ ಗೌಡ ಅವರ ಮಾರ್ಗದರ್ಶನದಲ್ಲಿ ಉರ್ವ ಠಾಣೆ ಇನ್ಸ್ಪೆಕ್ಟರ್ ಗುರುಪ್ರಸಾದ್, ಸಬ್ ಇನ್ಸ್ಪೆಕ್ಟರ್ ಆರನ್ ಅಖ್ತರ್, ಎಎಸ್ಐ ಬಾಲಕೃಷ್ಣ, ಕಾನ್ಸ್ಟೆಬಲ್ಗಳಾದ ಸಂತೋಷ್, ಲೋಕೇಶ್, ಪ್ರಕಾಶ್, ಬಸವರಾಜು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.