ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಪಿಸಿಆರ್‌ಐಯಲ್ಲಿ ಓಣಂ ಆಚರಣೆ

Last Updated 16 ಸೆಪ್ಟೆಂಬರ್ 2013, 9:39 IST
ಅಕ್ಷರ ಗಾತ್ರ

ಕಾಸರಗೋಡು: ಇಲ್ಲಿನ ಸಿಪಿಸಿಆರ್‌ಐಯಲ್ಲಿ ಓಣಂ ಆಚರಣೆ ಕಾರ್ಯಕ್ರಮವನ್ನು ಭಾನುವಾರ ಸಾಹಿತಿ ವಾಸು ಚೇರೋಡ್‌ ಉದ್ಘಾಟಿಸಿದರು. ಸಿಪಿಸಿಆರ್‌ಐ ನಿರ್ದೇಶಕ ಡಾ.ಜಾರ್ಜ್‌ ವಿ.ಥಾಮಸ್‌ ಅಧ್ಯಕ್ಷತೆ ವಹಿಸಿದರು.

ಗೋವಾದ ಐಸಿಎಆರ್‌ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಎನ್‌.ಪಿ.ಸಿಂಗ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಪಿಸಿಆರ್‌ಐ ಸಿಬ್ಬಂದಿಗಳಿಂದ ಓಣಂ ಹಾಡು ಮತ್ತು ತಿರುವಾದಿರ ನೃತ್ಯ ಪ್ರದರ್ಶನ ರಂಜಿಸಿತು. ಹೂಗಳ ರಂಗೋಲಿ, ಹಗ್ಗಜಗ್ಗಾಟ, ಸಾಂಪ್ರದಾಯಿಕ ‘ಓಣಂ ಔತಣ ಕೂಟ’ ನಡೆಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT