ಮಧ್ಯಾಹ್ನ 2.30ರ ಸುಮಾರಿಗೆ ಕಟ್ಟಡದ ಆರನೇ ಮಹಡಿಯ ಕಿಟಕಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಎನ್ಐಟಿಕೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಎಸ್.ನರೇಂದ್ರನಾಥ್ ನೀಡಿರುವ ದೂರನ್ನು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.