ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಉಲ್ಲಾಸನಗರದ ವಿನೇಶ್ ರಾಜು ಅಡ್ವಾಣಿ ಬಂಧಿತ ವ್ಯಕ್ತಿ. ಸ್ಪೈಸ್ ಜೆಟ್ ವಿಮಾನದ ಮೂಲಕ ಬಂದಿಳಿದ ಈ ವ್ಯಕ್ತಿಯನ್ನು ತಪಾಸಣೆ ಮಾಡಿದಾಗ, ಚಿನ್ನದ ಪುಡಿಯನ್ನು ಅಂಟಿನೊಂದಿಗೆ ಮಿಶ್ರಣ ಮಾಡಿ, ಗುದದ್ವಾರದಲ್ಲಿ ಅಡಗಿಸಿ ಇಟ್ಟಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.