ಸೋಮವಾರ, 5 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ದಾವಣಗೆರೆ
ADVERTISEMENT
ವೈದಿಕ ಯಜಮಾನಿಕೆ, ಅಸಮಾನತೆ ಜೀವಂತ: ಮಲ್ಲಿಕಾರ್ಜುನ ಹಲಸಂಗಿ
‘ಜನತಂತ್ರಕ್ಕೆ ಎದುರಾಗುವ ಸವಾಲು’ ವಿಚಾರ ಸಂಕಿರಣದಲ್ಲಿ ಪ್ರೊ.ಮಲ್ಲಿಕಾರ್ಜುನ ಹಲಸಂಗಿ ಕಳವಳ
Last Updated 5 ಜನವರಿ 2026, 4:59 IST
ಹರಿಹರ ನಗರಸಭೆ | ಬಜೆಟ್ ಪೂರ್ವಭಾವಿ ಸಭೆ; ಅಹವಾಲುಗಳ ಮಹಾಪೂರ
Public Budget Meeting: ಹರಿಹರ: ನಗರದ ಉದ್ಯಾನವನಗಳಲ್ಲಿರುವ ಅಕ್ರಮ ಕಟ್ಟಡಗಳ ತೆರವು, ರಸ್ತೆ ದುರಸ್ತಿ, ಪಾದಚಾರಿಗಳಿಗೆ ಫುಟ್ ಪಾತ್ ವ್ಯವಸ್ಥೆ ಸೇರಿದಂತೆ ನಾನಾ ಸಮಸ್ಯೆಗಳ ಪರಿಹಾರ ಕೋರಿ ನಗರಸಭೆಯಲ್ಲಿ ಶನಿವಾರ ನಡೆದ
Last Updated 5 ಜನವರಿ 2026, 4:56 IST
ಶಾಮನೂರು ಶಿವಶಂಕರಪ್ಪ ನುಡಿನಮನ: ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಮಹನೀಯ
Shamanur Tribute: ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ತಮ್ಮ ಜೊತೆಗೆ ಎಲ್ಲ ಸಮುದಾಯಗಳನ್ನು ಬೆಳೆಸಿದರು. ಸಾವಿರಾರು ಜನರಿಗೆ ಉದ್ಯೋಗ ನೀಡಿ ಬದುಕು ಕಟ್ಟಿಕೊಳ್ಳಲು ನೆರವಾದರು ಎಂದು ಪದ್ಮಸಾಲಿ ಮಹಾಸಂಸ್ಥಾನ ಪೀಠದ ಪ್ರಭುಲಿಂಗ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.
Last Updated 5 ಜನವರಿ 2026, 4:54 IST
ದಾವಣಗೆರೆ | ಕಪ್ಪುತಲೆ ಹುಳು ಬಾಧೆ; ಕತ್ತಲಲ್ಲಿ ತೆಂಗು ಬೆಳೆಗಾರ
Coconut Crop: ರಾಜ್ಯದ ವಿವಿಧ ಕಡೆಗಳಲ್ಲಿ ತೆಂಗು ಬೆಳೆಯನ್ನು ವಿವಿಧ ರೋಗಗಳು ಆವರಿಸಿವೆ. ಈ ಪೈಕಿ ಕಪ್ಪುತಲೆ ಹುಳುವಿನ ಸಮಸ್ಯೆ ತೆಂಗು ಬೆಳೆಗಾರರನ್ನು ಇನ್ನಿಲ್ಲದಂತೆ ಕಾಡುತ್ತಿದೆ.
Last Updated 5 ಜನವರಿ 2026, 4:46 IST
ಬದಲಾವಣೆ ಬಯಸಿದರೆ ನನ್ನ ಸಹೋದರನಿಗೆ ಟಿಕೆಟ್ ನೀಡಲಿ: ಶಿವಗಂಗಾ ಬಸವರಾಜು
Davanagere Bypoll: ಬದಲಾವಣೆ ಬಯಸುವುದಾದರೆ ನನ್ನ ಹಿರಿಯ ಸಹೋದರನಿಗೆ (ಶಿವಗಂಗಾ ಶ್ರೀನಿವಾಸ) ಟಿಕೆಟ್ ನೀಡಲಿ’ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು ಹೇಳಿದರು.
Last Updated 5 ಜನವರಿ 2026, 4:43 IST
ಮಾಯಕೊಂಡ | ಅಡಿಕೆ ಸಿಪ್ಪೆಗೆ ಬೆಂಕಿ; ದಟ್ಟವಾಗಿ ಹರಡಿದ ಹೊಗೆ
Areca Husk Fire: ಮಾಯಕೊಂಡ: ಗ್ರಾಮದ ಕೈದಾಳ್ ಬಸವರಾಜಪ್ಪ ಎಂಬ ರೈತ ಸಂಗ್ರಹಿಸಿದ್ದ ಅಡಿಕೆ ಸಿಪ್ಪೆ ರಾಶಿಗೆ ಭಾನುವಾರ ಬೆಂಕಿ ಬಿದ್ದ ಪರಿಣಾಮ ದಟ್ಟ ಹೊಗೆ ಆವರಿಸಿದ್ದು, ಕೆಲ ಕಾಲ ಆತಂಕ ಸೃಷ್ಟಿಯಾಯಿತು.
Last Updated 5 ಜನವರಿ 2026, 4:38 IST
ಕರ್ನಾಟಕ ನೀರಾವರಿ ನಿಗಮದಲ್ಲೇ ಭದ್ರಾ ಜಲಾಶಯ ಮುಂದುವರಿಯಲಿ: ಎಂ.ಪಿ.ರೇಣುಕಾಚಾರ್ಯ
Bhadra Dam Controversy: ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ವರ್ಗಾಯಿಸುವ ಪ್ರಯತ್ನ ರಾಜ್ಯ ರೈತರ ಹಿತಾಸಕ್ತಿಗೆ ಮಾರಕವೆಂದು ಎಂ.ಪಿ. ರೇಣುಕಾಚಾರ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಹಿಂದಕ್ಕೆ ಸರಿಯಬೇಕು ಎಂದು ಆಗ್ರಹಿಸಿದರು.
Last Updated 4 ಜನವರಿ 2026, 16:59 IST
ADVERTISEMENT
ಮಹಿಳಾ ಶಿಕ್ಷಣಕ್ಕೆ ಮುನ್ನುಡಿ ಬರೆದ ಸಾವಿತ್ರಿ ಬಾ ಪುಲೆ: ಮರೇನಹಳ್ಳಿ ಟಿ. ಬಸವರಾಜ್
Jagalur News: ಜಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಆಚರಿಸಲಾಯಿತು. ಸಮಾಜ ಪರಿವರ್ತನೆಗೆ ಶ್ರಮಿಸಿದ ಮೊದಲ ಮಹಿಳಾ ಶಿಕ್ಷಕಿಯ ಸಾಧನೆಯನ್ನು ಗಣ್ಯರು ಸ್ಮರಿಸಿದರು.
Last Updated 4 ಜನವರಿ 2026, 4:36 IST
ಜಗಳೂರು: ಕಾಮಗಾರಿ ವಿಳಂಬವಾದರೆ ಗುತ್ತಿಗೆದಾರರು ಕಪ್ಪು ಪಟ್ಟಿಗೆ
Jagalur News: 'ಸಿಇಒ ನಡಿಗೆ ಮುಂಜಾನೆ ಗ್ರಾಮಗಳ ಕಡೆಗೆ' ಅಭಿಯಾನದಡಿ ಜಗಳೂರು ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿ ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
Last Updated 4 ಜನವರಿ 2026, 4:35 IST
ದಾವಣಗೆರೆ | ಮತದಾರರ ಕರಡು ಪಟ್ಟಿ ಪ್ರಕಟ: ಹೆಚ್ಚುವರಿ ಜಿಲ್ಲಾಧಿಕಾರಿ
Davangere South News: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಮತ್ತು ತಿದ್ದುಪಡಿಗಳಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಮಾಹಿತಿ ನೀಡಲಾಗಿದೆ.
Last Updated 4 ಜನವರಿ 2026, 4:34 IST
ADVERTISEMENT
<
1
2
...
1000
>
ADVERTISEMENT
ADVERTISEMENT