ತಾಯ್ನಾಡಿಗೆ ಬರಲು ಅವಕಾಶ ದೊರೆಯುತ್ತಿದ್ದಂತೆ ಈ ಎಲ್ಲಾ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೂಲಕ ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಹಾಗೂ ಅವಕಾಶ ಕಲ್ಪಿಸಿಕೊಟ್ಟ ಕೇಂದ್ರ ಸರ್ಕಾರದ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಸದರೂ ಸಚಿವರಾದ ಜೈಶಂಕರ್, ಹರದೀಪ್ಸಿಂಗ್ ಪುರಿ ಹಾಗೂ ರಷ್ಯಾದಲ್ಲಿರುವ ಭಾರತೀಯ ರಾಯಭಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.