ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ರಾಜೀವ್ ಡಿವೈಎಸ್ಪಿ ನಾಗೇಶ್ ಐತಾಳ್, ದಕ್ಷಿಣ ವೃತ್ತ ನಿರೀಕ್ಷಕ ತಿಮ್ಮಣ್ಣ ಎನ್. ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಚಿದಾನಂದಪ್ಪ ಎಸ್.ಬಿ, ಮಹಮ್ಮದ್ ಜಕ್ರಿಯಾ, ಸಿಬ್ಬಂದಿ ಸಿದ್ದೇಶ್, ಹರೀಶ್, ಸೈಯದ್ ಅಲಿ, ಪುರುಷೋತ್ತಮ, ಅರುಣ ಕುಮಾರ, ವಿಶಾಲಾಕ್ಷಿ, ಕುಬೇಂದ್ರಪ್ಪ ಕಾರ್ಯಾಚರಣೆ ನಡೆಸಿದ್ದರು.