ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಗಳಿಗೆ ಹೆಚ್ಚಾಗಿ ಅವಕಾಶ ಕಲ್ಪಿಸಿದ್ದರಿಂದ ಗ್ರಾಮೀಣ ಪ್ರದೇಶ ಹಾಗೂ ನಗರದಲ್ಲಿ ಹೆಚ್ಚಿನ ಸಮಸ್ಯೆ ಆಗಲಿಲ್ಲ. ಬೆಂಗಳೂರು, ಹುಬ್ಬಳ್ಳಿ, ಹೊಸಪೇಟೆ ಹಾಗೂ ಹರಪನಹಳ್ಳಿ ಮಾರ್ಗಗಳಲ್ಲಿ ಖಾಸಗಿ ಬಸ್ಗಳು ಸಂಚರಿಸಿದವು. ದೂರದ ಊರುಗಳಿಗಾಗಿ ನಿಯೋಜನೆ ಮೇಲೆ ನಿಲ್ಲಿಸಿದ್ದರೂ ಹೆಚ್ಚಿನ ಜನರು ಬರಲಿಲ್ಲ.