ರಂಜಾನ್ ಉಪವಾಸದ ನಂತರ ಇಲ್ಲಿನ ಜಾಮಿಯಾ ಮಸೀದಿ ಬಳಿ ಕಳೆದ ಬುಧವಾರ ಸಂಜೆ ಪ್ರಾರ್ಥನೆ ಸಲ್ಲಿಸಿ ಹೊರಬಂದು ಪಾನಿಪೂರಿ ಸೇವಿಸಿದ್ದ ಮಕ್ಕಳು, ಗುರುವಾರ ಬೆಳಿಗ್ಗೆ ಜ್ವರ, ಹೊಟ್ಟೆನೋವು, ವಾಂತಿಯಿಂದ ಬಳಲಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ದಾವಣಗೆರೆಯಲ್ಲಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.