ಮುಖಂಡ ಬಾದಾಮಿ ಕರಿಬಸಪ್ಪ, ‘ಅಂದು ಸಂಜೆ 5ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳದ 123 ವರ್ಷದ ಹಿರಿಯ ಯೋಗ ಸಾಧಕ ಸ್ವಾಮಿ ಶಿವಾನಂದಜಿ, ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ, ಸ್ಪೇನ್ ದೇಶದ ಯೋಗಿನಿ ಪಾವೊಲಾ ಅಲೆಜಾಂದ್ರ ರಿಯೋಸ್, ಅರ್ಜೈಂಟಿನಾದ ಯೋಗಿ ಜಾರ್ಜ್ ಬಿದಾಂದೋ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್, ಇಳಕಲ್ನ ಗುರುಮಹಾಂತ ಸ್ವಾಮೀಜಿ, ಮಂಗಳೂರು ರಾಮಕೃಷ್ಣ ಆಶ್ರಮದ ಸ್ವಾಮಿ ಏಕಗಮ್ಯಾನಂದ ಜಿ, ಬಾಗಲಕೋಟೆಯ ನಿಸರ್ಗ ಚಿಕಿತ್ಸಾ ಕೇಂದ್ರದ ಬಸವಲಿಂಗ ಸ್ವಾಮಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.