ಬಾಪೂಜಿ ಆಸ್ಪತ್ರೆ, ಚಿಗಟೇರಿ ಆಸ್ಪತ್ರೆ, ಕೆಎಸ್ಆರ್ಟಿಸಿ ಕಾರ್ಯಾಗಾರ, ತಾಲ್ಲೂಕು ಪಂಚಾಯಿತಿಯ ಸಿಬ್ಬಂದಿಗೂ ಕೊರೊನಾ ಬಂದಿದೆ. ನಿಟುವಳ್ಳಿ, ಸಿದ್ದವೀರಪ್ಪ ಬಡಾವಣೆ, ಎಸ್ಎಸ್ ಬಡಾವಣೆ, ತರಳಬಾಳು ಬಡಾವಣೆ, ಎಂಸಿಸಿ ಬಿ ಬ್ಲಾಕ್, ವಿದ್ಯಾನಗರ, ಪಿ.ಜೆ. ಬಡಾವಣೆ, ದೇವರಾಜ ಅರಸು ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ, ಸರಸ್ವತಿ ನಗರ ಮುಂತಾದ ಕಡೆಗಳಲ್ಲಿ 5ಕ್ಕಿಂತ ಅಧಿಕ ಪ್ರಕರಣಗಳು ಕಂಡು ಬಂದಿವೆ.