ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ, ಅಧ್ಯಕ್ಷರು, ರೂಟ್ಸ್ ರಿಫಾರ್ಮ್ಸ್ ಇನಿಶಿಯೇಟಿವ್ ಸಂಸ್ಥಾಪಕಿ ಅರುಣಾ ಸಂಪಿಗೆ ಕಂದಗಲ್ಲು, ವಿಭಾಗೀಯ ವ್ಯವಸ್ಥಾಪಕ ಸುರೇಶ್ ನೆರ್ತಿ, ಕಂದಗಲ್ಲು ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್ ಗೌಡ್ರು ಅವರೂ ಇದ್ದರು.