ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದಾವಣಗೆರೆ | 5 ಸಾವಿರ ಎಕರೆ ಅರಣ್ಯ ಒತ್ತುವರಿ ತೆರವು ಬಾಕಿ

4,723 ಪ್ರಕರಣ ದಾಖಲು, ತೆರವು ಕಾರ್ಯಾಚರಣೆ ಚುರುಕು
Published : 3 ಸೆಪ್ಟೆಂಬರ್ 2024, 6:27 IST
Last Updated : 3 ಸೆಪ್ಟೆಂಬರ್ 2024, 6:27 IST
ಫಾಲೋ ಮಾಡಿ
Comments
400 ಎಕರೆಗೂ ಹೆಚ್ಚು ಅರಣ್ಯವನ್ನು ಒತ್ತುವರಿ ಎಂಬುದಾಗಿ ಪರಿಗಣಿಸಲಾಗಿದೆ. ಇದರಲ್ಲಿ ಮೂರು ಎಕರೆ ಮೇಲ್ಪಟ್ಟ ಒತ್ತುವರಿಯನ್ನು ಮಾತ್ರ ಕಾನೂನು ಪ್ರಕಾರ ತೆರವುಗೊಳಿಸಲಾಗುತ್ತಿದೆ.
ಶಶಿಧರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ ದಾವಣಗೆರೆ
ಈವರೆಗೆ ಆಗಿರುವ ದೊಡ್ಡ ಒತ್ತುವರಿಗಳನ್ನು ತೆರವುಗೊಳಿಸಲಾಗುತ್ತಿದೆ. ಹೊಸ ಒತ್ತುವರಿ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಸರ್ಕಾರದ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ.
ಆಶಿಶ್‌ ರೆಡ್ಡಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಭದ್ರಾವತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT