ಪುರಸಭೆ ಅಧ್ಯಕ್ಷೆ ಶಿವರತ್ನಮ್ಮ, ಸದಸ್ಯರಾದ ಆರ್.ಮಾಲತೇಶ್, ಶಿವಾಜಿರಾವ್, ಪತ್ರಕರ್ತರ ಸಂಘದ ಅಧ್ಯಕ್ಷ ಸತೀಶ್ ಪವಾರ್, ಮರಾಠ ಸಮಾಜದ ಗೌರವಾಧ್ಯಕ್ಷ ಸುಬ್ಬೋಜಿರಾವ್, ಅಧ್ಯಕ್ಷ ನಿಂಗೋಜಿರಾವ್, ಭಾವಸಾರ ಕ್ಷತ್ರಿಯ ಸಮಾಜದ ಅಧ್ಯಕ್ಷ ಜಿ.ಪಿ. ರವಿಕುಮಾರ್, ತಾಲ್ಲೂಕು ಪಂಚಾಯ್ತಿ ಇಒ ಎಂ.ಆರ್. ಪ್ರಕಾಶ್, ತಹಶೀಲ್ದಾರ್ ಎಸ್. ಪದ್ಮಕುಮಾರಿ ಉಪಸ್ಥಿತರಿದ್ದರು. ಶಿವಮೊಗ್ಗ ಸರ್ಕಾರಿ ಪದವಿ ಕಾಲೇಜಿನ ಉಪನ್ಯಾಸಕ ಡಾ.ದಿಲೀಪ್ ಕುಮಾರ್ ಪಾಂಡೆ ಉಪನ್ಯಾಸ ನೀಡಿದರು.