ಕಾನೂನಿ ಅಡಿಯಲ್ಲಿ ಒತ್ತುವರಿ ತೆರವುಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಮೊದಲು ಸರ್ವೇ ಕಾರ್ಯ ಕೈಗೊಳ್ಳಬೇಕು. ಸರ್ಕಾರಿ ಹುದ್ದೆಯಲ್ಲಿ ಸರ್ವೇಯರ್ ಗಳ ಕೊರತೆ ಇದೆ. ಖಾಸಗಿ ಸರ್ವೇಯರ್ ಗಳ ಮೂಲಕ ನಡೆಸಲು ಚಿಂತನೆ ನಡೆಸಲಾಗುವುದು. ಯಾವುದೇ ರಾಜಕೀಯಕ್ಕೆ ಒಳಗಾಗದೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.