ನಗರಸಭೆ ಅಧ್ಯಕ್ಷೆ ಡಿ.ಯು. ರತ್ನಾ, ಉಪಾಧ್ಯಕ್ಷ ಎಂ.ಎಸ್. ಬಾಬುಲಾಲ್, ಸದಸ್ಯರಾದ ಶಂಕರ್ ಖಟಾವಕರ್, ಪಿ.ಎನ್. ವಿರೂಪಾಕ್ಷ, ನಾಗರತ್ನಮ್ಮ, ಎಪಿಎಂಸಿ ಅಧ್ಯಕ್ಷ ಮಂಜುನಾಥ್ ಪಟೇಲ್, ಉಪಾಧ್ಯಕ್ಷ ಕೊಕ್ಕನೂರು ಬಸವರಾಜ್, ತಾಲ್ಲೂಕು ಪಂಚಾಯಿತಿ ಜಿ.ಡಿ. ಗಂಗಾಧರನ್, ಪೌರಾಯುಕ್ತೆ ಎಸ್. ಲಕ್ಷ್ಮೀ, ಬಿಇಒ ಎಚ್.ಸಿ. ಸಿದ್ದಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಮೋಹನ್, ಸಿಪಿಐ ಸತೀಶ್ ಕುಮಾರ್, ಕಸಾಪ ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ ಭಾಗವಹಿಸಿದ್ದರು.