ಮೂರು ವರ್ಷಗಳಿಂದ ಚಿತ್ರದುರ್ಗ ನಗರದಲ್ಲಿ ಎರಡನೇ ಹೆಂಡತಿಯೊಂದಿಗೆ ಸಂಸಾರ ನಡೆಸುತ್ತಿದ್ದಾಗ ಶಿರೀಷಾ ಹುಟ್ಟಿದ್ದಾಳೆ. ಎರಡನೇ ಮದುವೆ ಬಗ್ಗೆ ಮೊದಲ ಪತ್ನಿಗೆ ಅನುಮಾನ ಬಂದಿದ್ದು, ಪದೇ ಪದೇ ಪ್ರಶ್ನಿಸುತ್ತಿದ್ದಳು. ಇದರಿಂದ ಆತಂಕಗೊಂಡ ನಿಂಗಪ್ಪ, ಸೆಪ್ಟೆಂಬರ್ ಮೊದಲ ವಾರದಲ್ಲಿ ಶಿರೀಷಾಳನ್ನು ಚಿತ್ರದುರ್ಗದಿಂದ ಅಪಹರಿಸಿ ಗುತ್ತಿದುರ್ಗಕ್ಕೆ ಕರೆತಂದು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ.