ಸಮಾಜದ ಸಮುದಾಯ ಭವನ ನಿರ್ಮಾಣ ಸಂಬಂಧ ಶಾಸಕ ರೇಣುಕಾಚಾರ್ಯ ಅವರಿಗೆ ಬೇಡಿಕೆ ಸಲ್ಲಿಸಿದ್ದು, ಚುನಾವಣೆ ನಂತರ ಶಾಸಕರಿಗೆ ಒತ್ತಾಯಿಸಲಾಗುವುದು ಎಂದು ಹಾಲುಮತ ಸಮಾಜದ ಮುಖಂಡ ಕುಬೇರಪ್ಪ ತಿಳಿಸಿದರು.
ಶಾಸಕ ಎಂ.ಪಿ. ರೇಣುಕಾಚಾರ್ಯ, ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಸಮಾಜದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ಪುರಸಭೆ ಮಾಜಿ ಅಧ್ಯಕ್ಷ ರಂಗನಾಥ್, ಸದಸ್ಯರಾದ ಧರ್ಮಪ್ಪ, ಮುಖಂಡರಾದ ಕೆ.ವಿ. ಚನ್ನಪ್ಪ, ಕನಕದಾಸ, ಹನುಮಂತಪ್ಪ, ಸಿದ್ದಪ್ಪ ಇದ್ದರು.