ಶಾಸಕ ಎಸ್.ಎ.ರವೀಂದ್ರನಾಥ್, ಬಿಜೆಪಿ ಪ್ರಕೋಷ್ಠಗಳ ಸಹ ಸಂಚಾಲಕ ಡಾ.ಎ.ಎಚ್. ಶಿವಯೋಗಿಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ಸುಧಾ ಜಯರುದ್ರೇಶ್, ಮೇಯರ್ ಎಸ್.ಟಿ. ವೀರೇಶ್, ಮುಖಂಡರಾದ ಮಂಜಾನಾಯ್ಕ, ಸೊಕ್ಕೆ ನಾಗರಾಜ, ಶಿವರಾಜ ಪಾಟೀಲ್, ಶ್ರೀನಿವಾಸ ದಾಸಕರಿಯಪ್ಪ, ಹೇಮಂತ್ ಕುಮಾರ್, ವೈ. ಮಲ್ಲೇಶ, ಆನಂದರಾವ್ ಶಿಂಧೆ ಇದ್ದರು.