‘ಚರ್ಚ್ಗೆ ಹೋಗುತ್ತಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದ. ಅಲ್ಲದೇ ನನ್ನಿಂದ ₹ 25ರಿಂದ ₹ 30 ಲಕ್ಷ ಹಣ ಪಡೆದು ವಂಚಿಸಿದ್ದಾನೆ. ಹಣ ವಾಪಸ್ ಕೇಳಿದ್ದಕ್ಕೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾನೆ’ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರು.