ಪ್ರಾಚಾರ್ಯ ಎನ್. ಏಕನಾಥ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪತ್ರಕರ್ತರ ಕೂಟದ ಅಧ್ಯಕ್ಷ ಬಿ.ಎನ್. ಮಲ್ಲೇಶ್, ರಕ್ತದಾನಿಗಳ ಸಮೂಹದ ಅಧ್ಯಕ್ಷ ಅನಿಲ್ ಬರಂಗಳ, ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯ ಆಡಳಿತ ಅಧಿಕಾರಿ ಕೃಷ್ಣ ನಾಯ್ಕ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ರಾಘವನ್, ರೆಡ್ಕ್ರಾಸ್ ಕೋಶಾಧಿಕಾರಿ ಗೌಡ್ರ ಚನ್ನಬಸಪ್ಪ ಅವರೂ ಇದ್ದರು.