ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದಮಾರು ಶ್ರೀಗಳ ಸಂಸ್ಥಾನ ಪೂಜೆ

Last Updated 29 ನವೆಂಬರ್ 2019, 10:24 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನಎಂ.ಸಿ.ಸಿ ‘ಎ’ ಬ್ಲಾಕ್‌ನ ಶ್ರೀಕೃಷ್ಣ ಕಲಾ ಮಂದಿರದಲ್ಲಿಉಡುಪಿಯ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿ ಗುರುವಾರ ಆಶೀರ್ವಚನ ನೀಡಿದರು.

ಉಡುಪಿಯಲ್ಲಿ ಜನವರಿ 18ರಂದು ನಡೆಯುವ ಪರ್ಯಾಯ ಪೀಠಾರೋಹಣ ಮಹೋತ್ಸವದ ಪೂರ್ವಭಾವಿ ಸಂಚಾರ ಅಂಗವಾಗಿ ನಗರಕ್ಕೆ ಭೇಟಿ ನೀಡಿದ್ದ ಅವರು ಭಕ್ತರ ಮನೆಗಳಲ್ಲಿ ಪಾದಪೂಜೆಯಲ್ಲಿ ಭಾಗವಹಿಸಿದರು. ಬಳಿಕ ಶ್ರೀಕೃಷ್ಣ ಕಲಾ ಮಂದಿರದಲ್ಲಿ ಸಂಸ್ಥಾನ ಪೂಜೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT