ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಲಸಿಕಾ ಅಭಿಯಾನ

Last Updated 3 ಡಿಸೆಂಬರ್ 2021, 6:08 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನೇತೃತ್ವದಲ್ಲಿ ಗುರುವಾರ ಅರಳೀಮರ ಸಮೀಪದ ಇಮಾಂ ನಗರ ಸುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಲಸಿಕಾ ಅಭಿಯಾನ ನಡೆಸಲಾಯಿತು.

ಈ ಅಭಿಯಾನದ ಬಗ್ಗೆ ಮಾಹಿತಿ ಪಡೆದಿರುವ ಜನರು ಗುರುವಾರ ಹೆಚ್ಚಿಗೆ ವಿರೋಧ ವ್ಯಕ್ತಪಡಿಸದೇ ಲಸಿಕೆ ಹಾಕಿಸಿಕೊಂಡರು. ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಸ್ಥಳೀಯ ಮುಖಂಡರಾದ ಮಹಮ್ಮದ್ ಚಾರ್ಲಿ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT