ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಬೀದಿಗೆ ಇಳಿದ ಅಹಿಂದ ಮುಖಂಡರು

ರಾಜ್ಯಪಾಲ ಗೆಹಲೋತ್‌ ವಿರುದ್ಧ ಪ್ರತಿಭಟನೆ
Published : 17 ಆಗಸ್ಟ್ 2024, 14:53 IST
Last Updated : 17 ಆಗಸ್ಟ್ 2024, 14:53 IST
ಫಾಲೋ ಮಾಡಿ
Comments
ಸಿದ್ದರಾಮಯ್ಯ ನಾಯಕತ್ವಕ್ಕೆ ಮನ್ನಣೆ ನೀಡಿದ ರಾಜ್ಯದ ಜನರು ಅಧಿಕಾರ ಕೊಟ್ಟಿ್ದ್ದಾರೆ. ಈ ಜನಮನ್ನಣೆ ಸಹಿಸದ ಬಿಜೆಪಿ ಸರ್ಕಾರ ಅಸ್ಥಿರಗೊಳಿಸುವ ಹುನ್ನಾರ ನಡೆಸಿದ್ದಾರೆ.
ಎಚ್‌.ಬಿ.ಮಂಜಪ್ಪ, ಅಧ್ಯಕ್ಷ. ಕಾಂಗ್ರೆಸ್‌ ಜಿಲ್ಲಾ ಘಟಕ
136 ಶಾಸಕರ ಬಲದೊಂದಿಗೆ ಸಿದ್ದರಾಮಯ್ಯ ಸುಭದ್ರ ಸರ್ಕಾರ ರಚಿಸಿದ್ದಾರೆ. ಇಂತಹ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿರುವ ಬಿಜೆಪಿಗೆ ಸಂವಿಧಾನದ ಮೇಲೆ ಗೌರವ ಇಲ್ಲ.
ಹೊದಿಗೆರೆ ರಮೇಶ್‌, ಕಾಂಗ್ರೆಸ್‌ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT