ಶುಕ್ರವಾರ ಖಾಸಗಿ ಕಾರ್ಯಕ್ರಮದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಡಿಮೆ ಸ್ಥಾನಗಳು ಬಂದಿರುವುದಕ್ಕೆ ಪತ್ರಿಕ್ರಿಯಿಸಿ ‘ಜನಾದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು. ಜನರ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ಆದರೆ ಮೈತ್ರಿ ಸರ್ಕಾರದ ಭವಿಷ್ಯ ಇನ್ನೆರಡು ದಿನಗಳಲ್ಲಿ ಗೊತ್ತಾಗುತ್ತದೆ’ ಎಂದು ಹೇಳಿದರು.