ತಾಲ್ಲೂಕು ಪಂಚಾಯಿತಿ ಇಒ ಬಿ.ಕೆ. ಉತ್ತಮ, ಪುರಸಭೆ ಮುಖ್ಯಾಧಿಕಾರಿ ಮೊಹಮ್ಮದ್ ವಾಸಿಮ, ತಾಲ್ಲೂಕು ವೈದ್ಯಾಧಿಕಾರಿ ಈ. ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರುದ್ರೇಶ್, ಬಿಸಿಎಂ ಇಲಾಖೆ ಅಧಿಕಾರಿ ರವೀಂದ್ರ ಕುಮಾರ್ ಅಥರ್ಗಾ, ಬಿಇಒ ಎಲ್. ಜಯಪ್ಪ, ಡಿಎಸ್ಎಸ್ ಮುಖಂಡರಾದ ಸಿ.ಆರ್. ನಾಗೇಂದ್ರಪ್ಪ, ಆರ್. ಪ್ರಭಾಕರ್, ಆನಂದ್, ಎಚ್.ಎನ್. ಮೂರ್ತಿ, ಎಂ.ಕೆ. ನಾಗಪ್ಪ, ಕಲಾವಿದ ಕಗತೂರು ಮಲ್ಲೇಶಪ್ಪ ಉಪಸ್ಥಿತರಿದ್ದರು.