ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಡಿಯುಡಿಸಿ ಯೋಜನಾಧಿಕಾರಿ ನಜ್ಮಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ. ಬಸರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಪ್ಪ ಎಸ್ಪಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅವಿತ್ ಬಿದರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಕೆ.ಎಚ್ ವಿಜಯ್ಕುಮಾರ್, ಗಂಗಾಮತ ಸಮಾಜದ ಅಧ್ಯಕ್ಷ ಬಿ.ಎಚ್ ಮಂಜುನಾಥ್, ಚೌಡಯ್ಯ ಗುರುಪೀಠದ ಉಪಾಧ್ಯಕ್ಷ ಮಂಜುನಾಥ ಡಿ. ಪುಟಗನಾಳ್, ಕಾರ್ಯದರ್ಶಿ ಮಹೇಂದ್ರ ಹೆಬ್ಬಾಳ್, ನಿಂಗರಾಜ ಹಾವನೂರು, ಎಸ್.ಎಂ ಸುರೇಶ್, ಯೋಗೇಶ್ ಹೊಸಕೆರೆ, ತಿಪ್ಪೇಶ್, ಶೋಭಾ ಮಂಜುನಾಥ, ಮೀನಾಕ್ಷಿ ವೇಂಕಟೇಶ್ ಹಾಜರಿದ್ದರು.