‘2018ರಲ್ಲಿ ಮನುವಾದಿ ಸಂಘಟನೆಯವರು ಸಂವಿಧಾನದ ಪ್ರತಿಗಳನ್ನು ಸುಟ್ಟು, ಅಂಬೇಡ್ಕರ್ ವಿರುದ್ಧ ಘೋಷಣೆ ಕೂಗಿದ್ದರು. ಆ ಸಂದರ್ಭದಲ್ಲಿ ಪ್ರಧಾನಮಂತ್ರಿ ಈ ಬಗ್ಗೆ ವಿರೋಧ ವ್ಯಕ್ತಪಡಿಸಲಿಲ್ಲ. ಆರೋಪಿಗಳ ವಿರುದ್ಧ ಕ್ರಮ ವಹಿಸಲಿಲ್ಲ. ಬಿಜೆಪಿ ಸಂಸದರು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನವನ್ನು ಬದಲಿಸಲು ಎಂದು ಬಹಿರಂಗ ಹೇಳಿಕೆ ನೀಡಿದಾಗಲೂ, ಪ್ರಧಾನಿ ವಿರೋಧಿಸಲಿಲ್ಲ’ ಎಂದು ಹೇಳಿದ್ದಾರೆ.