ಮಾದಕ ವಸ್ತು ಪತ್ತೆ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ‘ಶೂನ್ಯ ಸಹಿಷ್ಣುತೆ’ ನಿಯಮ ಪಾಲಿಸುತ್ತಿದೆ. ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ ಜರುಗಿಸದೇ ಬಿಡುವುದಿಲ್ಲ ಎಂಬ ಸಂದೇಶವನ್ನು ರವಾನಿಸಲಾಗಿದೆ
ಉಮಾ ಪ್ರಶಾಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
‘ನಶೆ ಮುಕ್ತ ದಾವಣಗೆರೆ’ ಪರಿಕಲ್ಪನೆಯಡಿ ಕಾರ್ಯ ನಿರ್ವಹಿಸಲಾಗುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಗೋಪ್ಯತೆ ಕಾಪಾಡಿಕೊಂಡು ಕಾರ್ಯಾಚರಣೆ ನಡೆಸುತ್ತೇವೆ