‘ಎಪಿಎಂಸಿಯನ್ನು ನಂಬಿಕೊಂಡು ರಾಜ್ಯದಲ್ಲಿ 20 ಲಕ್ಷಕ್ಕೂ ಹೆಚ್ಚು ಜನರು ಬದುಕುತ್ತಿದ್ದು, ದಾವಣಗೆರೆಯಲ್ಲಿ 500 ಅಂಗಡಿಗಳು ಇದ್ದು, ವರ್ತಕರು, ಹಮಾಲರು, ಖರೀದಿದಾರರು, ರೈತರಿಗೆ ಸಾಕಷ್ಟು ರೈತರಿಗೆ ಜೀವನ ಸಿಗುತ್ತಿತ್ತು. ಎಪಿಎಂಸಿ ಕಾರ್ಪೊರೆಟ್ ವಲಯಗಳಿಗೆ ಮಾರಾಟ ಮಾಡಲು ಹೊರಟಿದ್ದಾರೆ, ಇದರಿಂದಾಗಿ ಮುಂದಿನ ದಿನಗಳಲ್ಲಿ ರೈತರಿಗೆ ಸಂಕಷ್ಟ ಎದುರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದರು.