ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ. ವಾಮದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎಸ್. ರಾಮೇಗೌಡ, ಒ. ಮಹೇಶ್ವರಪ್ಪ, ಮಾಲಾ ನಾಗರಾಜ್, ಮಧುಸೂದನ್, ಗಾನಸುಧೆ ಕಲಾ ಬಳಗದ ಅಧ್ಯಕ್ಷ ಮಂಜುನಾಥ್ ಎನ್., ಗೌರವಾಧ್ಯಕ್ಷ ಚಿಂದೋಡಿ ಶಂಭುಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಟಿ. ಪರಮೇಶ್ ಅವರೂ ಇದ್ದರು. ಕರಿಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.