ಹೊನ್ನಾಳಿ: ‘1966-67ರಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳಲ್ಲಿ ಜಾತಿ ‘ಹಿಂದೂ ಲಿಂಗಾಯತ’ ಎಂದಿದೆ. 2013-14ರಲ್ಲಿ ‘ಬೇಡ ಜಂಗಮ’ (ಎಸ್ಸಿ) ಆಗಿ ಬದಲಾಗಿದೆ. ಯಾರು, ಏಕೆ ಈ ಬದಲಾವಣೆ ಮಾಡಿದರು’ ಎಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಎಸ್ಸಿ, ಎಸ್ಟಿ ಪಂಗಡಗಳ ಮೀಸಲಾತಿ ಸಂರಕ್ಷಣಾ ಮಹಾ ಒಕ್ಕೂಟ ಪ್ರಶ್ನಿಸಿದೆ.