ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದೇ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ.ವೀರಶೈವ ಜಂಗಮರು, ಬೇಡಜಂಗಮರು ಬೇರೆ ಬೇರೆ ಎನ್ನುವ ಗೊಂದಲನಿವಾರಣೆಗೆ ಮತ್ತು ಹಕ್ಕುಗಳ ಪ್ರತಿಪಾದನೆಗಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಕ್ಕೂಟದ ಸಂಘಟನೆಗಳ ಒಪ್ಪಿಗೆ ಮೇರೆಗೆ ರಾಜ್ಯದ ಎಲ್ಲಾ ಮಠಾಧೀಶರ ಸಮ್ಮುಖ
ದಲ್ಲಿ ಜೈಲ್ ಭರೋ ಹಮ್ಮಿಕೊಳ್ಳಲಾಗಿದೆ. ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ ಬೇಡಜಂಗಮರು ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.