<p>ಬಸವಾಪಟ್ಟಣ: ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ರಾಜ್ಯದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಹಾಯ ನೀಡಲಾಗುತ್ತಿದೆ ಎಂದು ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು.</p>.<p>ಇಲ್ಲಿನ ಸಿದ್ಧಾರೂಢ ವೃದ್ಧಾಶ್ರಮದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನೀಡಲಾದ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಮಾತನಾಡಿದರು. ಆಶ್ರಮದ ಉಪಾಧ್ಯಕ್ಷ ಡಿ.ಧನಂಜಯಪ್ಪ, ಟ್ರಸ್ಟಿಗಳಾದ ಬಿ.ಎನ್.ರಂಗಪ್ಪ, ಎಚ್.ಜಿ.ಜಯಣ್ಣ, ಕಾರ್ಯದರ್ಶಿ ಎಚ್.ಟಿ.ಉಮಾದೇವಿ, ಮೇಲ್ವಿಚಾರಕ ಎಚ್.ರುದ್ರೇಶ್ ಭಾಗವಹಿಸಿದ್ದರು.</p>.<p>ಆಶ್ರಮದ ಸಂಚಾಲಕ ಎಚ್.ಟಿ.ಗುರುಮೂರ್ತಿ, ಸಹಕಾರ್ಯದರ್ಶಿ ಎಂ.ಬಿ.ರಾಜಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-43-1967529789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಾಪಟ್ಟಣ: ಶ್ರೀಕ್ಷೇತ್ರ ಧರ್ಮಸ್ಥಳದ ವತಿಯಿಂದ ರಾಜ್ಯದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಹಾಯ ನೀಡಲಾಗುತ್ತಿದೆ ಎಂದು ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಹೇಳಿದರು.</p>.<p>ಇಲ್ಲಿನ ಸಿದ್ಧಾರೂಢ ವೃದ್ಧಾಶ್ರಮದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ನೀಡಲಾದ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಆರ್.ಹಾಲೇಶ್ ಮಾತನಾಡಿದರು. ಆಶ್ರಮದ ಉಪಾಧ್ಯಕ್ಷ ಡಿ.ಧನಂಜಯಪ್ಪ, ಟ್ರಸ್ಟಿಗಳಾದ ಬಿ.ಎನ್.ರಂಗಪ್ಪ, ಎಚ್.ಜಿ.ಜಯಣ್ಣ, ಕಾರ್ಯದರ್ಶಿ ಎಚ್.ಟಿ.ಉಮಾದೇವಿ, ಮೇಲ್ವಿಚಾರಕ ಎಚ್.ರುದ್ರೇಶ್ ಭಾಗವಹಿಸಿದ್ದರು.</p>.<p>ಆಶ್ರಮದ ಸಂಚಾಲಕ ಎಚ್.ಟಿ.ಗುರುಮೂರ್ತಿ, ಸಹಕಾರ್ಯದರ್ಶಿ ಎಂ.ಬಿ.ರಾಜಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-43-1967529789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>