ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ಅಶೋಕ್ ಕಾರ್ಯಕ್ರಮ ಉದ್ಘಾಟಿಸಿದರು. ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಲ್.ಬಿ.ಮಲ್ಲಿಕಪ್ಪ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷ ಶೇಖರಪ್ಪಗೌಡ, ಪಿಡಿಒ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಂ.ಎ.ಗೋಪಾಲರಾವ್, ವೀರಭದ್ರೇಶ್ವರ ದೇಗುಲ ಸಮಿತಿ ಆಧ್ಯಕ್ಷ ಕೆ.ಎಸ್.ಚಂದ್ರಶೇಖರ್, ಒಕ್ಕೂಟದ ಅಧ್ಯಕ್ಷರಾದ ಕೆ.ಜಿ.ಚಂದ್ರಣ್ಣ, ಕುಂದೂರಪ್ಪ, ಯೋಜನಾಧಿಕಾರಿ ನವೀನ್ ನಾಯಕ್ ಹಾಗೂ ಸ್ವಸಹಾಯ ಸಂಘದ ನೂರಾರು ಮಹಿಳೆಯರು ಭಾಗವಹಿಸಿದ್ದರು. ಶಂಭುಲಿಂಗಯ್ಯ ಕಾರ್ಯಕ್ರಮ ನಿರೂಪಿಸಿದರು.