<p><strong>ಚನ್ನಗಿರಿ</strong>: ತಾಲ್ಲೂಕಿನ ಬಯಲುದಿಬ್ಬ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಮೇಯಿಸುತ್ತಿದ್ದ ವೃದ್ಧರೊಬ್ಬರಿಗೆ ಕರಡಿ ದಾಳಿ ನಡೆಸಿದ್ದು, ತೀವ್ರ ಗಾಯಗಳಾಗಿವೆ.</p>.<p>ಬಯಲುದಿಬ್ಬ ಗ್ರಾಮದ ಮಂಜಪ್ಪ (67) ಗಾಯಗೊಂಡವರು. ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಕರಡಿ ಮಂಜಪ್ಪ ಅವರ ಕಣ್ಣು, ಮೂಗು, ಮುಖಕ್ಕೆ ಗಾಯ ಮಾಡಿದೆ.</p>.<p>ಗಂಭೀರವಾಗಿ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳೆಯಪ್ಪ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ತಾಲ್ಲೂಕಿನ ಬಯಲುದಿಬ್ಬ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಮೇಯಿಸುತ್ತಿದ್ದ ವೃದ್ಧರೊಬ್ಬರಿಗೆ ಕರಡಿ ದಾಳಿ ನಡೆಸಿದ್ದು, ತೀವ್ರ ಗಾಯಗಳಾಗಿವೆ.</p>.<p>ಬಯಲುದಿಬ್ಬ ಗ್ರಾಮದ ಮಂಜಪ್ಪ (67) ಗಾಯಗೊಂಡವರು. ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಕರಡಿ ಮಂಜಪ್ಪ ಅವರ ಕಣ್ಣು, ಮೂಗು, ಮುಖಕ್ಕೆ ಗಾಯ ಮಾಡಿದೆ.</p>.<p>ಗಂಭೀರವಾಗಿ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳೆಯಪ್ಪ ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>