ಪುರಸಭಾ ಸದಸ್ಯರಾದ ಬೋವಿ ಶಿವು, ಸಾಬೀರ್ ಅಲಿ, ಕಡ್ಲೆಗೊಂದಿ ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಣ್ಣ, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಎಚ್. ಮಲ್ಲೇಶ್, ಆನಂದಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕೇಶವ್, ಪುರಸಭಾ ಮಾಜಿ ನಾಮನಿರ್ದೇಶಿತ ಸದಸ್ಯ ಎ.ಕೆ. ನರಸಿಂಹಪ್ಪ, ಕುರ್ಕಿ ಮಂಜಪ್ಪ, ರಾಜಪ್ಪ, ಕರಿಬಸಪ್ಪ, ಡಿ.ಎಂ. ಕೊಪ್ಪದ್, ನಾಗರಾಜ್ ಇದ್ದರು. ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಭದ್ರತೆ ಒದಗಿಸಿದ್ದರು.