ಶುಕ್ರವಾರ, 8 ಆಗಸ್ಟ್ 2025
×
ADVERTISEMENT
ADVERTISEMENT

ದಾವಣಗೆರೆ: ಭದ್ರಾ ಅಚ್ಚುಕಟ್ಟು ರೈತರ ಸಭೆ ನಾಳೆ

ಬಲದಂಡೆ ನಾಲೆ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ: ಕಾಂಗ್ರೆಸ್‌ ಶಾಸಕರ ಕಿಡಿ
Published : 8 ಆಗಸ್ಟ್ 2025, 4:43 IST
Last Updated : 8 ಆಗಸ್ಟ್ 2025, 4:43 IST
ಫಾಲೋ ಮಾಡಿ
Comments
ಭದ್ರಾ ಜಲಾಶಯದಿಂದ ನೀರು ಪೂರೈಕೆ ಮಾಡುವ ಯೋಜನೆಗೆ ಯಾವ ಸರ್ಕಾರ ಆದೇಶ ನೀಡಿದೆ ಎಂಬುದನ್ನು ಜನರ ಮುಂದೆ ಇಡಲಿದ್ದೇವೆ. ರೈತರಿಗೆ ವಾಸ್ತವಾಂಶ ಪರಿಚಯ ಮಾಡಲಿದ್ದೇವೆ
ಕೆ.ಎಸ್‌.ಬಸವಂತಪ್ಪ ಶಾಸಕ ಮಾಯಕೊಂಡ
ಚನ್ನಗಿರಿ ವಿಧಾನಸಭೆ ಕ್ಷೇತ್ರದಲ್ಲಿ 84 ಕೆರೆಗಳು ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ವ್ಯಾಪ್ತಿಯಲ್ಲಿವೆ. ಪೈಪ್‌ಲೈನ್‌ ಕಾಮಗಾರಿ ಪ್ರಗತಿಯಲ್ಲಿರುವ ಕೆರೆ ಹೊರತುಪಡಿಸಿ ಎಲ್ಲ ಕೆರೆಗಳನ್ನು ತುಂಬಿಸಲಾಗಿದೆ
ಬಸವರಾಜು ವಿ. ಶಿವಗಂಗಾ ಶಾಸಕ ಚನ್ನಗಿರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT