ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷ ರಮೇಶ್ ಎಂ.ಸಿ., ತಾಲ್ಲೂಕು ಉಪ್ಪಾರ ಸಂಘದ ಅಧ್ಯಕ್ಷ ಗಿರೀಶ್ ಕೆ.ಬಿ., ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಲೋಕೇಶ್, ಪ್ರಧಾನ ಕಾರ್ಯದರ್ಶಿ ಮಾರುತಿ ಎಚ್.ಡಿ., ರಾಜ್ಯ ಭಗೀರಥ ನೌಕರರ ಸಂಘದ ಅಧ್ಯಕ್ಷ ಎನ್.ಎಸ್.ಚಂದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳನಾಯ್ಕ್, ತಾಲ್ಲೂಕು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಇದ್ದರು.