<p><strong>ದಾವಣಗೆರೆ</strong>: ‘ಬಿಹಾರ ಚುನಾವಣಾ ಫಲಿತಾಂಶವು ಕಾಂಗ್ರೆಸ್ಗೆ ಪಾಠವಾಗಿದೆ. ಲೋಪ ಕುರಿತು ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪಕ್ಷಕ್ಕೆ ಸೋಲಾಗಿದ್ದು ಯಾಕೆ ಎಂಬ ಬಗ್ಗೆ ಚರ್ಚೆಯಾಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಶನಿವಾರ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತಕಳವಿನ ಆರೋಪ ಕುರಿತು ಚುನಾವಣಾ ಆಯೋಗವೇ ಸ್ಪಷ್ಟ ಉತ್ತರ ನೀಡಬೇಕಿದೆ’ ಎಂದರು.</p>.<p>ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ. ಐದು ವರ್ಷ ಸಿ.ಎಂ ಆಗಿ ಮುಂದುವರಿಯುವುದಾಗಿ ಅವರೇ ಹೇಳಿದ್ದು, ಮುಂದುವರಿಯುತ್ತಾರೆ ಎಂದರು. </p>.<p>‘ಸಂಪುಟ ಪುನರ್ ರಚನೆಯು ಹೈಕಮಾಂಡ್ಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ‘ಬಿಹಾರ ಚುನಾವಣಾ ಫಲಿತಾಂಶವು ಕಾಂಗ್ರೆಸ್ಗೆ ಪಾಠವಾಗಿದೆ. ಲೋಪ ಕುರಿತು ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಪಕ್ಷಕ್ಕೆ ಸೋಲಾಗಿದ್ದು ಯಾಕೆ ಎಂಬ ಬಗ್ಗೆ ಚರ್ಚೆಯಾಗಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಶನಿವಾರ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತಕಳವಿನ ಆರೋಪ ಕುರಿತು ಚುನಾವಣಾ ಆಯೋಗವೇ ಸ್ಪಷ್ಟ ಉತ್ತರ ನೀಡಬೇಕಿದೆ’ ಎಂದರು.</p>.<p>ದೆಹಲಿ ಭೇಟಿ ವೇಳೆ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಚರ್ಚೆ ಆಗಿಲ್ಲ. ಐದು ವರ್ಷ ಸಿ.ಎಂ ಆಗಿ ಮುಂದುವರಿಯುವುದಾಗಿ ಅವರೇ ಹೇಳಿದ್ದು, ಮುಂದುವರಿಯುತ್ತಾರೆ ಎಂದರು. </p>.<p>‘ಸಂಪುಟ ಪುನರ್ ರಚನೆಯು ಹೈಕಮಾಂಡ್ಗೆ ಬಿಟ್ಟ ವಿಚಾರ. ಪಕ್ಷದ ವರಿಷ್ಠರು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>