ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಬೈಕ್‌ ಅಪಘಾತ: ಚಾಲಕ ಸಾವು

Last Updated 6 ಮೇ 2021, 3:38 IST
ಅಕ್ಷರ ಗಾತ್ರ

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಎರೆಹಳ್ಳಿ ಗ್ರಾಮದಲ್ಲಿ ಎದುರಿನ ಬೈಕ್‌ಗೆ ಡಿಕ್ಕಿಯಾಗಿ ‍ಪಲ್ಟಿಯಾದ ಇನ್ನೊಂದು ಬೈಕ್‌ನ ಸವಾರ ಮೃತಪಟ್ಟಿದ್ದಾರೆ.

ಚನ್ನಗಿರಿ ತಾಲ್ಲೂಕು ಶಿವಾಜಿನಗರದ ಆಂಜನೇಯ (22) ಶರತ್‌ ಎಂಬವರನ್ನು ಕೂರಿಸಿಕೊಂಡು ಹೋಗುತ್ತಿದ್ದಾಗ ಅಪಘಾತ ಉಂಟಾಗಿದೆ. ರಸ್ತೆಗೆ ಬಿದ್ದ ಆಂಜನೇಯ ಅವರ ತಲೆಗೆ ಏಟು ಬಿದ್ದಿದೆ. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಒಯ್ಯುತ್ತಿದ್ದಾಗ ದಾರಿಮಧ್ಯೆ ಮೃತಪಟ್ಟಿದ್ದಾರೆ. ಶರತ್‌ಗೆ ಸಣ್ಣ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ. ಚನ್ನಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT