ಜೆಡಿಎಸ್ ಹಿರಿಯ ಮುಖಂಡ ನಾಗೇಶ್ವರರಾವ್, ದೂಡಾ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಒಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸ್ ಕರಿಯಪ್ಪ, ವಿಜಯ್ ಕುಮಾರ್, ಗುರು ಪ್ರಸಾದ್, ಗುರುಮೂರ್ತಿ, ದಕ್ಷಿಣ ಅಧ್ಯಕ್ಷ ಆನಂದ್ ರಾವ್ ಸಿಂಧೆ, ರಾಜು ನೀಲಗುಂದ, ಡಿ.ಎಲ್.ಶಿವಪ್ರಕಾಶ್ ಮತ್ತು ಎಲ್ಲ ಗ್ರಾಮಗಳ ಮುಖಂಡರು ಪ್ರಚಾರಕ್ಕೆ ಸಾಥ್ ನೀಡಿದ್ದರು.