ಶಾಸಕ ಶಾಮನೂರು ಶಿವಶಂಕರಪ್ಪ, ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ಮುಸ್ಲಿಂ ಸಮಾಜದ ಅಧ್ಯಕ್ಷ ದಾದುಸೇಟ್, ಧರ್ಮಗುರುಗಳಾದ ಇಬ್ರಾಹಿಂ ಸಖಾಫಿ, ಮಹಾನಗರ ಪಾಲಿಕೆ ಸದಸ್ಯರಾದ ಕೆ.ಚಮನ್ಸಾಬ್, ಎ.ಬಿ.ರಹೀಂ ಸಾಬ್, ಜಾಕೀರ್ ಅಲಿ, ಜಿಲ್ಲಾ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಇದ್ದರು.